ಆರು ಮಂದಿ ನಕ್ಸಲರು ಶರಣಾಗುವುದರ ಮೂಲಕ "ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ನಕ್ಸಲ್ ಮುಕ್ತವಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
2025-01-10 10:52:57
Moreಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ" ಎಂದ ಡಿಸಿಎಂ ಡಿ.ಕೆ. ಶಿವಕುಮಾರ್
2025-01-12 16:47:53
Moreಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿ ಅನಾವರಣ
2025-01-21 17:58:24
Moreತುಘಲಕ್ ಆಡಳಿತ ಜಿಲ್ಲೆಯಲ್ಲಿ ನಡಿತಿದೆ. ಪರಮೇಶ್ವರ್ ಗೆ ಪೋನ್ ಮಾಡಿ ಏನ್ ಹೇಳ್ಬೇಕು ಅದನ್ನೆಲ್ಲಾ ಹೇಳಿದಿನಿ. ಆ ಇಬ್ಬರು ಸಾಮಾಜಿಕ ನ್ಯಾಯ ಕೊಡೋ ಹರಿಕಾರರು. ಎಡಗೈ ಜನಾಂಗಕ್ಕೆ ಅನ್ಯಾಯ ಆಗಿದೆ.
2025-01-24 18:08:42
Moreಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣದ ಚಿತ್ರಣವೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
2025-02-03 14:30:56
Moreಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ
2025-02-04 14:41:56
More"ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.
2025-02-17 11:00:36
Moreನಾಡು, ನುಡಿ, ನೆಲ, ಜಲ ಹೋರಾಟದ ಬಗ್ಗೆ ಬದ್ಧತೆ ಇರಬೇಕು
2025-03-03 17:01:28
Moreಡಿಕೆ ಶಿವಕುಮಾರ್ ಅವರ ಕನ್ನಡ ಚಿತ್ರರಂಗದ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಗೆ ಚಕ್ರವರ್ತಿ ಚಂದ್ರಚೂಡ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ
2025-03-04 17:11:43
Moreಗ್ರೇಟರ್ ಬೆಂಗಳೂರು ಕಾರ್ಯಾಕಾರಿ ಸಮಿತಿಗೆ ಅಧ್ಯಕ್ಷರನ್ನು ನೇಮಿಸುವ ಬಗ್ಗೆ ವಿಧಾನಸಭೆ ಬಿಜೆಪಿ ಶಾಸಕ ಅಶ್ವಥ ನಾರಾಯಣ ಅವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರು ಡಿ ಕೆ ಶಿವ
2025-03-11 17:45:16
More