ಇಡಿಯಿಂದ ಮುಡಾ ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವ ವಿಚಾರವಾಗಿ, ಬೆಳಗಾವಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಕೊಟ್ಟಿದ್ದಾರೆ.
2025-01-20 17:43:13
Moreಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿ ಅನಾವರಣ
2025-01-21 17:58:24
Moreತುಘಲಕ್ ಆಡಳಿತ ಜಿಲ್ಲೆಯಲ್ಲಿ ನಡಿತಿದೆ. ಪರಮೇಶ್ವರ್ ಗೆ ಪೋನ್ ಮಾಡಿ ಏನ್ ಹೇಳ್ಬೇಕು ಅದನ್ನೆಲ್ಲಾ ಹೇಳಿದಿನಿ. ಆ ಇಬ್ಬರು ಸಾಮಾಜಿಕ ನ್ಯಾಯ ಕೊಡೋ ಹರಿಕಾರರು. ಎಡಗೈ ಜನಾಂಗಕ್ಕೆ ಅನ್ಯಾಯ ಆಗಿದೆ.
2025-01-24 18:08:42
Moreಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್.ಟಿ.ಐ ಕಾರ್ಯಕರ್ತ ಸ್ನೇಹಿ ಕೃಷ್ಣಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ
2025-01-31 17:58:45
Moreಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ.
2025-02-07 14:06:36
Moreಸಿಎಂ ಸಿದ್ದರಾಮಯ್ಯ ಮುಸ್ಲಿಂ ಮತಾಂಧರ ವಿರುದ್ಧ ಪ್ರಕರಣ ವಾಪಸ್ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶಗೊಂಡಿದ್ದಾರೆ.
2025-02-11 18:02:57
Moreಇನ್ನು ಮುಂದೆ ಅಫಿಡವಿಟ್ ಆಧಾರಿತ ಅನುಮೋದನೆ ತಮ್ಮ ಇಷ್ಟದ ಭಾಷೆಯಲ್ಲೇ ಮಾಹಿತಿ ಕೊಡುವ ಎಐ ಚಾಟ್ ಬಾಟ್
2025-02-12 10:04:25
More3 ದಿನಗಳ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ
2025-02-12 10:10:52
Moreನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ.
2025-02-17 11:03:34
Moreಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
2025-02-18 17:54:12
Moreಪ್ರವಾಸೋದ್ಯಮದಲ್ಲಿನ ಭವಿಷ್ಯದ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಪ್ರವಾಸೋದ್ಯಮ ಪಾಲಿಸಿ 2024-2029 ಜಾರಿಗೆ ತರಲಾಗಿದೆ
2025-02-27 16:58:50
Moreಸದನದಲ್ಲಿ ಲೋಕಸೇವಾ ಕದನ; ಮರು ಪರೀಕ್ಷೆಗೆ ಬಿಗಿಪಟ್ಟು, ಮುಜುಗರದಿಂದ ಪೇಚಿಗೆ ಸಿಲುಕಿದ ಸರ್ಕಾರ
2025-03-05 17:42:30
More